ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ !

Date:

ಹಾವೇರಿ: ಉಪ ಚುನಾವಣೆ ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ, ಆದರೆ ಅದಕ್ಕಿನ್ನೂ ಕಾಲಾವಕಾಶವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಗ ಇನ್ನೂ 4 ತಿಂಗಳು ಸಮಯವಿದೆ, ಅದರೆ ಈಗಿಂದಲೇ ಪಕ್ಷ ಸಂಘಟನೆ ಕೆಲಸ ಶುರುಮಾಡಿ, ಮತ ವಿಭಜನೆ ಅಗದಂತೆ ಎಚ್ಚರವಹಿಸಿ ಅಂತ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಂದ ಸೂಚನೆ ಬಂದಿದ್ದು ಅದೇ ನಿಟ್ಟನಲ್ಲಿ ತಾವು ಕಾರ್ಯೋನ್ಮುಖರಾಗಿರುವುದಾಗಿ ಹೇಳಿದರು.
ಇನ್ನೂ ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ, ಆದರೆ ಅದಕ್ಕಿನ್ನೂ ಕಾಲಾವಕಾಶವಿದೆ. ಟಿಕೆಟ್ ಬಹಳಷ್ಟು ಜನ ಕೇಳುತ್ತಿದ್ದಾರೆ, ಕೇಳೋದು ತಪ್ಪು ಅಂತ ಹೇಳಲಾಗಲ್ಲ, ಕೇಳಲು ಅವರು ಸ್ವತಂತ್ರರು ಆದರೆ ಅಂತಿಮ ತೀರ್ಮಾನ ತೆಗೆದುಕೊಳ್ಳೋದು, ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಮತ್ತು ಪಕ್ಷದ ಹೈಕಮಾಂಡ್ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...