ಟೇಪ್ ಕತ್ತರಿಸಲು ಡಿಕೆಶಿಗೇ ಕತ್ತರಿ ಕೊಟ್ಟ ಸಿದ್ದರಾಮಯ್ಯ!

Date:

ಬೆಂಗಳೂರು:ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್ ಕಟ್ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.
ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್ ಕಟ್ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...