ಟೇಪ್ ಕತ್ತರಿಸಲು ಡಿಕೆಶಿಗೇ ಕತ್ತರಿ ಕೊಟ್ಟ ಸಿದ್ದರಾಮಯ್ಯ!

Date:

ಬೆಂಗಳೂರು:ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್ ಕಟ್ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.
ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್ ಕಟ್ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...