ಟೇಪ್ ಕತ್ತರಿಸಲು ಡಿಕೆಶಿಗೇ ಕತ್ತರಿ ಕೊಟ್ಟ ಸಿದ್ದರಾಮಯ್ಯ!

Date:

ಬೆಂಗಳೂರು:ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್ ಕಟ್ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.
ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್ ಕಟ್ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

Share post:

Subscribe

spot_imgspot_img

Popular

More like this
Related

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...