ಟೇಪ್ ಕತ್ತರಿಸಲು ಡಿಕೆಶಿಗೇ ಕತ್ತರಿ ಕೊಟ್ಟ ಸಿದ್ದರಾಮಯ್ಯ!

Date:

ಬೆಂಗಳೂರು:ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್ ಕಟ್ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.
ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್ ಕಟ್ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...