ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಉಸಿರು ಚಲ್ಲಿದ 3 ವರ್ಷದ ಬಾಲಕಿ!

Date:

ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಉಸಿರು ಚಲ್ಲಿದ 3 ವರ್ಷದ ಬಾಲಕಿ!

ಮಂಡ್ಯ:- ಮಂಡ್ಯದ ಸ್ವರ್ಣಸಂದ್ರ ಬಳಿ ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಜರುಗಿದೆ. ಹೃತೀಕ್ಷಾ ಮೃತ ಬಾಲಕಿ.

ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ರಸ್ತೆಯಲ್ಲೇ ಮಗುವನ್ನು ಮಡಿನಲ್ಲಿಟ್ಟುಕೊಂಡು ತಂದೆ-ತಾಯಿ ಗೋಳಾಡಿದ್ದಾರೆ. ಅಲ್ಲದೇ ಸಾರ್ವಜನಿಕರು, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಅವರು ಮೃತ ಮಗುವಿನ ಪೋಷಕರಿಗೆ ಸಾಥ್ ನೀಡಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...