ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಉಸಿರು ಚಲ್ಲಿದ 3 ವರ್ಷದ ಬಾಲಕಿ!

Date:

ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಉಸಿರು ಚಲ್ಲಿದ 3 ವರ್ಷದ ಬಾಲಕಿ!

ಮಂಡ್ಯ:- ಮಂಡ್ಯದ ಸ್ವರ್ಣಸಂದ್ರ ಬಳಿ ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಜರುಗಿದೆ. ಹೃತೀಕ್ಷಾ ಮೃತ ಬಾಲಕಿ.

ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ರಸ್ತೆಯಲ್ಲೇ ಮಗುವನ್ನು ಮಡಿನಲ್ಲಿಟ್ಟುಕೊಂಡು ತಂದೆ-ತಾಯಿ ಗೋಳಾಡಿದ್ದಾರೆ. ಅಲ್ಲದೇ ಸಾರ್ವಜನಿಕರು, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಅವರು ಮೃತ ಮಗುವಿನ ಪೋಷಕರಿಗೆ ಸಾಥ್ ನೀಡಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...