ಟ್ರಾಫಿಕ್ ಪೊಲೀಸರ ವಾರ್ನಿಂಗ್..! ಯಾರಿಗೆ ಯಾಕೆ ?

Date:

ಪತ್ರಿಕಾ ಪ್ರಕಟಣೆ ನೀಡಿರುವ ಬೆಂಗಳೂರು ನಗರ ಸಂಚಾರಿ ವಿಭಾಗದ ಡಿಸಿಪಿ ಜಿ.ಎ.ಜಗದೀಶ್ ಅವರು ಮೋಟಾರು ವಾಹನ ಕಾಯ್ದೆ ಅನ್ವಯ ಇತ್ತೀಚೆಗೆ ಕೇಂದ್ರ ಸರ್ಕಾರ ದಂಡದ ಮೊತ್ತವನ್ನು ಹೆಚ್ಚುವರಿ ಮಾಡಿದೆ. ಇದರಿಂದ ಸಾರ್ವಜನಿಕರು ಪೊಲೀಸರ ಜತೆ ಸಂಘರ್ಷಕ್ಕಿಳಿದಿದ್ದಾರೆ. ಹಲ್ಲೆ ಮಾಡುವಷ್ಟರ ಮಟ್ಟಿಗೆ ಪರಿಸ್ಥಿತಿ ಮುಂದುವರೆದಿದೆ.

ಇದು ಒಳ್ಳೆಯ ಬೆಳವಣಿಗೆ ಅಲ್ಲ. ಗುಂಪು ಸೇರಿ ಜಗಳ ಮಾಡುವುದು, ಹೊಡೆದಾಟ, ಹಲ್ಲೆ ಮಾಡುವುದು, ಕಾನೂನನ್ನು ಕೈಗೆತ್ತಿಕೊಳ್ಳುವುದು, ಶಾಂತಿ ಭಂಗ ಮಾಡುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಕಾನೂನು ಬಾಹೀರವಾಗಿದೆ.ರಸ್ತೆ ಅಪಘಾತಗಳಿಗೆ ಕಾರಣವಾಗುವ ಅಪರಾಧಗಳಿಗೆ ದಂಡಂ ದಶಗುಣಂ ಆಗಲೇಬೇಕು. ಕಾನೂನು ಬಿಗಿಯಾದಾಗ ಮಾತ್ರ ಜನರ ಮನೋಭಾವ ಬದಲಾಗುತ್ತದೆ. ಸಿಗ್ನಲ್ ಜಂಪ್ ಮಾಡುವುದು, ಕುಡಿದು ವಾಹನ ಚಲಾಯಿಸುವುದು ಅಪರಾಧ ಎಂದು  ಎಚ್ಚರಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...