ಡಾ.ಜಿ.ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶವಿದೆ: ಕೆ ಎನ್ ರಾಜಣ್ಣ

Date:

ತುಮಕೂರು: ತುಮಕೂರಿನಲ್ಲಿ ಸಚಿವ ಕೆ ಎನ್ ರಾಜಣ್ಣ, ಡಾ. ಜಿ ಪರಮೇಶ್ವರ್ ಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ. ಈಗ ಡಾ. ಜಿ ಪರಮೇಶ್ವರ್ ಗೃಹ ಮಂತ್ರಿ ಆಗಿದ್ದಾರೆ.ಮುಂದೆ ಏನು ಬೇಕಾದರೂ ಆಗಬಹುದು ನಮ್ಮ ಜಿಲ್ಲೆಯಿಂದ ಒಬ್ಬರು ಸಿಎಂ ಆದರೆ, ಸಂತೋಷಪಡುತ್ತೇವೆ ಎಂದುಹೇಳಿದ್ದಾರೆ. ಸಿದ್ದರಾಮಯ್ಯ ಇರುವವರೆಗೂ ನಾವೆಲ್ಲ ಸಿದ್ದರಾಮಯ್ಯ ಅವರ ಪರ. ನಾನು ಪರಮೇಶ್ವರ್ ಇಬ್ಬರು ಸಿದ್ದರಾಮಯ್ಯ ಪರವಿರುತ್ತೇವೆ ಎಂದರು.
ಸಿದ್ದರಾಮಯ್ಯ ಹೊರತುಪಡಿಸಿದರೆ ಜಿ ಪರಮೇಶ್ವರ್ ಸಿಎಂ ಆಗಲಿ ಏನು ಮಾತನಾಡಬಾರದು ಎಂದು ಎಐಸಿಸಿ ಅವರು ಹೇಳಿದ್ದಾರೆ ಈಗ ಮಾತನಾಡಿದ್ದು ಆಯ್ತು ಮುಂದೆ ಮಾತನಾಡಲ್ಲ ಅಂತ ಹೇಳಿದ್ದೇವೆ ಎಂದು ತುಮಕೂರಿನ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಸಹಕಾರ ಹಸಿವ ಕೆ ಎನ್ ರಾಜಣ್ಣ ಹೇಳಿದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...