ಡಾ.ಜಿ.ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶವಿದೆ: ಕೆ ಎನ್ ರಾಜಣ್ಣ

Date:

ತುಮಕೂರು: ತುಮಕೂರಿನಲ್ಲಿ ಸಚಿವ ಕೆ ಎನ್ ರಾಜಣ್ಣ, ಡಾ. ಜಿ ಪರಮೇಶ್ವರ್ ಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ. ಈಗ ಡಾ. ಜಿ ಪರಮೇಶ್ವರ್ ಗೃಹ ಮಂತ್ರಿ ಆಗಿದ್ದಾರೆ.ಮುಂದೆ ಏನು ಬೇಕಾದರೂ ಆಗಬಹುದು ನಮ್ಮ ಜಿಲ್ಲೆಯಿಂದ ಒಬ್ಬರು ಸಿಎಂ ಆದರೆ, ಸಂತೋಷಪಡುತ್ತೇವೆ ಎಂದುಹೇಳಿದ್ದಾರೆ. ಸಿದ್ದರಾಮಯ್ಯ ಇರುವವರೆಗೂ ನಾವೆಲ್ಲ ಸಿದ್ದರಾಮಯ್ಯ ಅವರ ಪರ. ನಾನು ಪರಮೇಶ್ವರ್ ಇಬ್ಬರು ಸಿದ್ದರಾಮಯ್ಯ ಪರವಿರುತ್ತೇವೆ ಎಂದರು.
ಸಿದ್ದರಾಮಯ್ಯ ಹೊರತುಪಡಿಸಿದರೆ ಜಿ ಪರಮೇಶ್ವರ್ ಸಿಎಂ ಆಗಲಿ ಏನು ಮಾತನಾಡಬಾರದು ಎಂದು ಎಐಸಿಸಿ ಅವರು ಹೇಳಿದ್ದಾರೆ ಈಗ ಮಾತನಾಡಿದ್ದು ಆಯ್ತು ಮುಂದೆ ಮಾತನಾಡಲ್ಲ ಅಂತ ಹೇಳಿದ್ದೇವೆ ಎಂದು ತುಮಕೂರಿನ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಸಹಕಾರ ಹಸಿವ ಕೆ ಎನ್ ರಾಜಣ್ಣ ಹೇಳಿದರು.

Share post:

Subscribe

spot_imgspot_img

Popular

More like this
Related

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...