ಡಿಕೆಶಿ ಅವರಿಗೆ ಯಾವುದೇ ಕಾರಣಕ್ಕೂ ಅವಮಾನ ಆಗಬಾರದು ಎಂದ ಅತೃಪ್ತ ಶಾಸಕ ಸೋಮಶೇಖರ್ ! ಯಾಕೆ ಗೊತ್ತಾ?

Date:

ಮುಂಬೈನ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದ ವಿಷಯದಲ್ಲಿ ಸದ್ಯದಕ್ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಇಷ್ಟು ಉನ್ನತ್ತ ಸ್ಥಾನಕ್ಕೆ ನಮ್ಮನ್ನು ಶಿವಕುಮಾರ್ ಅವರೇ ಕರೆತಂದಿದ್ದಾರೆ. ಆದರೆ, ಶಿವಕುಮಾರ್ ಸೇರಿದಂತೆ ಯಾರನ್ನೂ ಭೇಟಿ ಮಾಡಲ್ಲ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದೇವೆ. ಹೀಗಾಗಿ ನಾವು ಮಾತುಕತೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕಾರಣದಲ್ಲಿ ನಾವು ಮಾಡುತ್ತಿರುವುದು ಸರಿನೋ, ತಪ್ಪೋ ಒಂದು ಹೆಜ್ಜೆಯನ್ನು ಮುಂದೆ ಇಟ್ಟಿದ್ದೇವೆ. ನಾವು ರಾಜಕೀಯ ದೃಷ್ಟಿಯಿಂದ ಯಾರನ್ನೂ ಭೇಟಿಯಾಗುವುದಿಲ್ಲ. ಹೀಗಾಗಿ ಯಾರು ಬರುವುದು ಬೇಡ ಎಂದು ಹೇಳಿದ್ದೇವೆ. ಬೆಂಗಳೂರಿಗೆ ಬಂದ ನಂತರ ಮೊದಲು ಶಿವಕುಮಾರ್ ಅವರನ್ನು ಭೇಟಿಯಾಗಿ ವಾಸ್ತವ ಸ್ಥಿತಿ ಏನಿದೆ ಎಂಬುದು ಹೇಳುವ ಕೆಲಸ ಮಾಡುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...