ಡಿಕೆಶಿ ಅವರಿಗೆ ಯಾವುದೇ ಕಾರಣಕ್ಕೂ ಅವಮಾನ ಆಗಬಾರದು ಎಂದ ಅತೃಪ್ತ ಶಾಸಕ ಸೋಮಶೇಖರ್ ! ಯಾಕೆ ಗೊತ್ತಾ?

Date:

ಮುಂಬೈನ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದ ವಿಷಯದಲ್ಲಿ ಸದ್ಯದಕ್ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಇಷ್ಟು ಉನ್ನತ್ತ ಸ್ಥಾನಕ್ಕೆ ನಮ್ಮನ್ನು ಶಿವಕುಮಾರ್ ಅವರೇ ಕರೆತಂದಿದ್ದಾರೆ. ಆದರೆ, ಶಿವಕುಮಾರ್ ಸೇರಿದಂತೆ ಯಾರನ್ನೂ ಭೇಟಿ ಮಾಡಲ್ಲ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದೇವೆ. ಹೀಗಾಗಿ ನಾವು ಮಾತುಕತೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕಾರಣದಲ್ಲಿ ನಾವು ಮಾಡುತ್ತಿರುವುದು ಸರಿನೋ, ತಪ್ಪೋ ಒಂದು ಹೆಜ್ಜೆಯನ್ನು ಮುಂದೆ ಇಟ್ಟಿದ್ದೇವೆ. ನಾವು ರಾಜಕೀಯ ದೃಷ್ಟಿಯಿಂದ ಯಾರನ್ನೂ ಭೇಟಿಯಾಗುವುದಿಲ್ಲ. ಹೀಗಾಗಿ ಯಾರು ಬರುವುದು ಬೇಡ ಎಂದು ಹೇಳಿದ್ದೇವೆ. ಬೆಂಗಳೂರಿಗೆ ಬಂದ ನಂತರ ಮೊದಲು ಶಿವಕುಮಾರ್ ಅವರನ್ನು ಭೇಟಿಯಾಗಿ ವಾಸ್ತವ ಸ್ಥಿತಿ ಏನಿದೆ ಎಂಬುದು ಹೇಳುವ ಕೆಲಸ ಮಾಡುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...