ಡಿಕೆಶಿ ಒಳಿತಿಗೆ ಬ್ರಾಹ್ಮಣರಿಂದ ಹೋಮ !?

Date:

ರಾಘವೇಂದ್ರ ಮಠದಲ್ಲಿ ಬೆಳಿಗ್ಗೆ 9ರಿಂದಲೇ ಇಷ್ಟಾರ್ಥ ಸಿದ್ಧಿಗಾಗಿ ಮಹಾಗಣಪತಿ ಹೋಮದಲ್ಲಿ ಪುಣ್ಯಃ, ಗಣಪಾರಾಧನೆ, ಹವನ, ಹೋಮ, ಪೂಜ ವಿಧಿ-ವಿಧಾನಗಳ ಮೂಲಕ ಹೋಮ ನಡೆಸಲಾಯಿತು.  ಬೆಂಗಳೂರು ಬನಶಂಕರಿಯ ಕತ್ರಿಗುಪ್ಪೆಯ ಆಗಮಿತರಾದ ಪ್ರದೀಪ್‍ಶರ್ಮರವರ ತಂಡದ ನೇತೃತ್ವದಲ್ಲಿ ಮಹಾಗಣಪತಿ ಹೋಮ ಮತ್ತು ಯಜ್ಞ, ಪೂಜ ಕೈಂಕರ್ಯಗಳನ್ನು ನೆರವೇರಿಸಲಾಯಿತು.

 

ಬ್ರಾಹ್ಮಣ ಸಮುದಾಯದ ಸುಬ್ರಹ್ಮಣ್ಯ ಮತ್ತು ಬಾಲಾಜಿ ಶ್ರೀನಿವಾಸ್‍ಮಾತನಾಡಿ, ಡಿ.ಕೆ.ಶಿವಕುಮಾರ್ ಅವರಿಗೆ ಬಂದಿರುವ ಕಂಟಕಗಳು ದೂರವಾಗಬೇಕೆಂದು ಈ ಹೋಮಹವನ ಹಮ್ಮಿಕೊಳ್ಳಲಾಗಿತ್ತು ಎನ್ನಲಾಗ್ತಿದೆ. ಕೆಲವು ಮುಕಂಡರುಗಳು ಬಾಗಿಯಾಗಿದ್ದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...