ಡಿಕೆಶಿ ಒಳಿತಿಗೆ ಬ್ರಾಹ್ಮಣರಿಂದ ಹೋಮ !?

Date:

ರಾಘವೇಂದ್ರ ಮಠದಲ್ಲಿ ಬೆಳಿಗ್ಗೆ 9ರಿಂದಲೇ ಇಷ್ಟಾರ್ಥ ಸಿದ್ಧಿಗಾಗಿ ಮಹಾಗಣಪತಿ ಹೋಮದಲ್ಲಿ ಪುಣ್ಯಃ, ಗಣಪಾರಾಧನೆ, ಹವನ, ಹೋಮ, ಪೂಜ ವಿಧಿ-ವಿಧಾನಗಳ ಮೂಲಕ ಹೋಮ ನಡೆಸಲಾಯಿತು.  ಬೆಂಗಳೂರು ಬನಶಂಕರಿಯ ಕತ್ರಿಗುಪ್ಪೆಯ ಆಗಮಿತರಾದ ಪ್ರದೀಪ್‍ಶರ್ಮರವರ ತಂಡದ ನೇತೃತ್ವದಲ್ಲಿ ಮಹಾಗಣಪತಿ ಹೋಮ ಮತ್ತು ಯಜ್ಞ, ಪೂಜ ಕೈಂಕರ್ಯಗಳನ್ನು ನೆರವೇರಿಸಲಾಯಿತು.

 

ಬ್ರಾಹ್ಮಣ ಸಮುದಾಯದ ಸುಬ್ರಹ್ಮಣ್ಯ ಮತ್ತು ಬಾಲಾಜಿ ಶ್ರೀನಿವಾಸ್‍ಮಾತನಾಡಿ, ಡಿ.ಕೆ.ಶಿವಕುಮಾರ್ ಅವರಿಗೆ ಬಂದಿರುವ ಕಂಟಕಗಳು ದೂರವಾಗಬೇಕೆಂದು ಈ ಹೋಮಹವನ ಹಮ್ಮಿಕೊಳ್ಳಲಾಗಿತ್ತು ಎನ್ನಲಾಗ್ತಿದೆ. ಕೆಲವು ಮುಕಂಡರುಗಳು ಬಾಗಿಯಾಗಿದ್ದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...