ಡಿಕೆಶಿ ನಾಳೆ ದೇವಾಲಯಗಳಿಗೆ ಹಾಗು ಮಸೀದಿಗಳಿಗೆ ಭೇಟಿ ! ಯಾಕೆ ಗೊತ್ತಾ?

Date:

ಕಾಂಗ್ರೆಸ್ ಹಾಗು ಡಿಕೆಶಿ ನಡುವೆ ಮನಸ್ತಾಪಗಳಿವೆ ಎಂದು ರಾಜಕೀಯ ವಲಯದಲ್ಲಿ‌ಮಾತು ಕೇಳಿಬರುತ್ತಿತ್ತು ಆದರೆ ಇದೀಗ ಡಿಕೆಶಿ ಇದ್ದಕ್ಕಿದಂತೆ  ನಾಳೆ ಮೈಸೂರು, ನಾಡಿದ್ದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನಂಜನಗೂಡು ನಂಜುಂಡೇಶ್ವರ ದೇಗುಲ, ಸುತ್ತೂರು ಮಠ, ಚಾಮುಂಡಿ ಬೆಟ್ಟ, ರಂಗನಾಥ ಸ್ವಾಮಿ, ನಿಮಿಷಾಂಬ ದೇವಾಲಯ, ಕಾಳಿಕಾಂಬ ದೇವಾಲಯ, ಮದ್ದೂರಮ್ಮ ದೇವಾಲಯಗಳಿಗೆ ಡಿಕೆ ಶಿವಕುಮಾರ್  ಭೇಟಿ ನೀಡಲಿದ್ದಾರೆ.

ಹಾಗು ಶ್ರೀರಂಗಪಟ್ಟಣದ ಟಿಪ್ಪು ಮಸೀದಿಗೆ ಸಹ ಭೇಟಿ ನೀಡಲಿದ್ದು, ರಂಗನಾಥ ಸ್ವಾಮಿ ದೇವರ ದರ್ಶನ ಪಡೆದು ಪೂಜೆ, ಪ್ರಾರ್ಥನೆ ಸಲ್ಲಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...