ಡಿಕೆಶಿ ನೋಟಿಸ್ ಕೊಡಲಿ ಕೊಟ್ಟ ಮೇಲೆ ನಾನು ಮಾತಾಡ್ತೇನೆ: ಸಚಿವ ರಾಜಣ್ಣ

Date:

ಬೆಂಗಳೂರು: ಡಿಕೆಶಿ ನೋಟಿಸ್ ಕೊಡಲಿ ಕೊಟ್ಟ ಮೇಲೆ ನಾನು ಮಾತಾಡ್ತೇನೆ ಎಂದು ಸಚಿವ ರಾಜಣ್ಣಹೇಳಿದ್ದಾರೆ. ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾಋವಾಗಿ ಬೆಂಗಳೂರು ನಗರದಲ್ಲಿ ಮಾತನಾಡಿದರು,
ಡಿಕೆಶಿ ನೋಟಿಸ್ ಕೊಡಲಿ ಕೊಟ್ಟ ಮೇಲೆ ನಾನು ಮಾತಾಡ್ತೇನೆ. ಸಲಹೆ ನೀಡುವಾಗ ಸಾರ್ವಜನಿಕವಾಗಿ ವಿವಾದ ಆಗಬಾರದು ಎಂದು ಅವರು ಹೇಳಿರಬಹುದು. ಅದಕ್ಕೆ ನಾನು ಒಪ್ಪುತ್ತೇನೆ. ಬೇರೆಯವರು ಒಪ್ಪಬಹುದು. ನಾವು ಡಿಸಿಎಂ ಬಗ್ಗೆ ಹೇಳಿದ್ರೆ ಏನು ತಪ್ಪಾಗುತ್ತದೆ? ನಾವು ಕೇಳಬಾರದಾ? ನಾವು ಕೇಳಿದ್ದೇ ತಪ್ಪಾಗುತ್ತದೆಯೇ? ಕೇಳಿದ್ದೇ ತಪ್ಪು ಎಂದರೆ ಯಾವುದೇ ಕ್ರಮ ತೆಗೆದುಕೊಂಡರೂ ಎದುರಿಸಲು ನಾನು ತಯಾರಿದ್ದೇನೆ ಎಂದು ಅವರು ಡಿಸಿಎಂಗೆ ಸವಾಲು ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...