ಡಿಕೆಶಿ , ಪಿ. ಚಿದಂಬರಂ ತಿಹಾರ್ ಜೈಲಲ್ಲಿ ! ಇದೀಗ ಸೋನಿಯಾ ಅಳಿಯನ ಸರದಿ ?

Date:

ಪಿ. ಚಿದಂಬರಂ ಮತ್ತು ರಾಜ್ಯದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದ್ದು ಇಬ್ಬರು ನಾಯಕರು ತಿಹಾರ್ ಜೈಲಿನಲ್ಲಿದ್ದಾರೆ ಇದೀಗ ಸೋನಿಯಾ ಅಳಿಯನ ಸರದಿ .  

ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಜೈಲಿಗೆ ಕಳುಹಿಸಲು ಇಡಿ ತಯಾರಿ ನಡೆಸಿದೆ. ರಾಬರ್ಟ್ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ಕೊಂಡಿದ್ದು, ಅವರ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ.ಲಂಡನ್ ನಲ್ಲಿ 17 ಕೋಟಿ ರೂ. ಮೌಲ್ಯದ ಮನೆ ಖರೀದಿಗೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ರಾಬರ್ಟ್ ವಾದ್ರಾ ಮೇಲಿದೆ. ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ .

Share post:

Subscribe

spot_imgspot_img

Popular

More like this
Related

ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ ಮಂಗಳೂರು:...

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...