ಡಿಕೆಶಿ ಯನ್ನು ಸ್ವಾಗತಿಸಲು ಹೊಗಿದ್ದ ಬೆಂಬಲಿಗರಿಗೆ ಸಿಕ್ಕಿದ್ದು ಏನು !?

Date:

ಡಿಕೆಶಿ ಬೆಂಗಳೂರು ಗೆ ಬಂದ ಸಂದರ್ಭದಲ್ಲಿ ಅವರ ಬೆಂಬಲಿಗರು  ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ನಿಂದಿಸಿದ್ದಾರೆ ಎಂದು ದೂರು ದಾಖಲಾಗಿದೆ. ಡಿಕೆಶಿ ಸ್ವಾಗತಿಸಲು ಬಂದಿದ್ದ ಬೆಂಬಲಿಗರ ವಿರುದ್ಧ ಇಂತಹ ಆರೋಪ ಮಾಡಲಾಗಿದೆ. ಟೋಲ್ ಗೇಟ್ ಬಳಿ ಕಾಂಗ್ರೆಸ್ ಬಾವುಟ ಹಿಡಿದು ಬೆಂಬಲಿಗರು ನಿಂತಿದ್ದರು. ಈ ವೇಳೆ ರಸ್ತೆಯಿಂದ ಪಕ್ಕಕ್ಕೆ ಸರಿಯಲು ಸೂಚನೆ ನೀಡಿದಾಗ ಮೇಲೆ ದಾಳಿ ಮಾಡಿ ನಿಂದಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಗನ್ ಮ್ಯಾನ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ

ಈ ವಿಚಾರಕ್ಕೆ ಸ್ಪಂದಿಸಿದ ನಾನು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಫ್ಲೆಕ್ಸ್ ಹಾಕಿದ್ದ ಕಾರಣಕ್ಕೆ ನನ್ನ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಲಾಗಿದೆ ಸಮಯ ಬಂದಾಗ ‌ನೊಡಿಕೊಳ್ಳುತ್ತೆನೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...