No menu items!
11.2 C
Munich
Sunday, May 3, 2026

ಡಿಕೆಶಿ ಹುಲಿ ಆದ್ರೆ ಬಿಜೆಪಿಯ ಒಬ್ಬೊಬ್ಬರು ಬಂಡೆಗಳು..!

Must read

ಉಪ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾದ ವಿವಾದಗಳು ಶುರುವಾಗಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವ್ಯಕ್ತಿಗಳು ಪರಸ್ಪರ ಆರೋಪಗಳನ್ನು ಮಾಡಿಕೊಂಡು ತಮ್ಮನ್ನು ತಾವು ಹೊಗಳಿಕೊಳ್ಳುವುದು ಕಾಮನ್. ಇನ್ನು ಇದೀಗ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಈ ಕುರಿತಾಗಿ ಮಾತನಾಡಿದ್ದು , ಡಿಕೆ ಶಿವಕುಮಾರ್ ಅವರು ಹುಲಿ ಆದರೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನು ಸಹ ಬಂಡೆ ಇದ್ದಂತೆ ಎಂದು ಹೇಳಿದ್ದಾರೆ.


ಹೌದು ಮಾಧ್ಯಮದವರು ಡಿಕೆ ಶಿವಕುಮಾರ್ ಅವರನ್ನು ಹೂಳಿಗೆ ಹೋಲಿಸಿ ಸುದ್ದಿಗಳನ್ನು ಮತ್ತು ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ , ಆದರೆ ಬಿಜೆಪಿಯ ಪ್ರತಿಯೊಬ್ಬರೂ ಸಹ ಬಂಡೆಗಳಿದ್ದ ನಮ್ಮ ಜೊತೆ ಯಡಿಯೂರಪ್ಪನವರ ದೊಡ್ಡ ಶಕ್ತಿ ಇರುವವರೆಗೂ ನಮ್ಮನ್ನು ಏನೂ ಮಾಡಲು ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಬಾರಿಯ ಉಪ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ ಎಂದು ಈ ಮೂಲಕ ರೇಣುಕಾಚಾರ್ಯ ಅವರು ತಿಳಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article