ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನೀಡಲಿರುವ ಆ ಜವಾಬ್ದಾರಿ ಏನು !? !?

Date:

ಉಪಚುನಾವಣೆಯ ಫಲಿತಾಂಶ ಬಂದ ನಂತರ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರು ಆದರೆ ಕಾಂಗ್ರೆಸ್ ಹೈಕಮಾಂಡ್  ಅವರನ್ನು ಅದೇ ಹುದ್ದೆಯಲ್ಲಿ ಮುಂದುವರೆಯುವಂತೆ ಮನವೊಲಿಸಲಾಗುತ್ತದೆ ಎಂದು ಹೇಳಲಾಗಿದೆ. ಪ್ರಭಾವಿ ಒಕ್ಕಲಿಗ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ರಾಜ್ಯದಾದ್ಯಂತ ತಮ್ಮದೇ ಆದ ಬೆಂಬಲಿಗರನ್ನು ಹೊಂದಿದ್ದು,

ಜೊತೆಗೆ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದ ಸಂದರ್ಭಗಳಲ್ಲೆಲ್ಲ ಪಕ್ಷದೊಂದಿಗೆ ನಿಂತಿರುವ ಡಿ.ಕೆ. ಶಿವಕುಮಾರ್ ಅವರಿಗೆ ಈ ಮೂಲಕ ಉಡುಗೊರೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ ಆದರೆ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಯಾವ ಸ್ಥಾನವನ್ನು ಕೊಡುತ್ತೇ ಕಾದು ನೋಡಬೇಕಿದೆ ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚಿದ್ದರೂ ಸಹ ಅದನ್ನು ಎತ್ತಿ ಹಿಡಿಯುವ ಸಾಮರ್ಥ್ಯವನ್ನು ಡಿಕೆ ಶಿವಕುಮಾರ್ ಅವರು ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ತಿಳಿದಿದೆ .ಕಾಂಗ್ರೆಸ್ ರಾಜ್ಯದಲ್ಲಿ ಮುಂದೆ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಮುಂದಿನ ನಡೆ ಏನು ಎಂದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಕ್ಕೀಡಾಗಿದೆ  ಇನ್ನು ರಾಹುಲ್ ಗಾಂಧಿ ಅವರು ಮೋದಿ ಹಾಗೂ ಮೋದಿ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ಕೊಟ್ಟಿದ್ದಕ್ಕೆ ರಾಜ್ಯದಲ್ಲಿ ಕಾಂಗ್ರೆಸಿಗರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ .

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...