ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಘೋಷಣೆ!

Date:

ಕಳೆದ ಕೆಲವು ದಿನಗಳಿಂದ ಮರಾಠಿ (Marathi) ಮತ್ತು ಕನ್ನಡಿಗರ (Kannada) ನಡುವಿನ ನಾನಾ ವಿವಾದಗಳು ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಅದರಲ್ಲೂ ಎಂಇಎಸ್ (MES) ಹೆಸರಿನಲ್ಲಿ ನಡೆಯುತ್ತಿರುವ ನಾನಾ ಘಟನೆಗಳ ವಿರುದ್ಧ ಕನ್ನಡಪರ ಸಂಘಟನೆಗಳು ದೊಡ್ಡ ಮಟ್ಟಿಗೆ ದನಿಯೆತ್ತಿವೆ.

ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಇಂದು ಸಭೆ ಸೇರಿರುವ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ನೇ ತಾರೀಖು ಕರ್ನಾಟಕ ಬಂದ್ ಗೆ (Karnataka Bandh) ಕರೆ ಕೊಟ್ಟಿವೆ. ಒಂದು ವೇಳೆ ಡಿಸೆಂಬರ್ 31ರ ಒಳಗೆ ಎಂಇಎಸ್​ನ್ನು ನಿಷೇಧಿಸಿದರೆ ಬಂದ್ ನಡೆಸುವುದಿಲ್ಲ, ಇಲ್ಲದಿದ್ದರೆ ಖಂಡಿತವಾಗಿಯೂ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ತಮ್ಮ ಹೋರಾಟದ ಕುರಿತು ವಿವರವಾಗಿ ಮಾತನಾಡಿದ ವಾಟಾಳ್ ನಾಗರಾಜ್ ಮಾಧ್ಯಮದವ್ರನ್ನ ಸುವರ್ಣ ಸೌಧದಿಂದ ಹೊರಗಡೆ ಹಾಕಿದ್ದಾರೆ‌.. ಈ ರೀತಿ ಘಟನೆ ಯಾವತ್ತೂ ನಡೆದಿರಲಿಲ್ಲ..ಪ್ರಜಾಪ್ರಭುತ್ವದಲ್ಲಿ ಇದು ಅಗೌರವ, ಸ್ಪೀಕರ್ ತೀರ್ಮಾನಕ್ಕೆ ನಮ್ಮ ದಿಕ್ಕಾರ ಎಂದರು.

Share post:

Subscribe

spot_imgspot_img

Popular

More like this
Related

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ:...

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ ಚಾಮರಾಜನಗರ: ಹಲವು ದಸರಾ...

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...