ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಘೋಷಣೆ!

Date:

ಕಳೆದ ಕೆಲವು ದಿನಗಳಿಂದ ಮರಾಠಿ (Marathi) ಮತ್ತು ಕನ್ನಡಿಗರ (Kannada) ನಡುವಿನ ನಾನಾ ವಿವಾದಗಳು ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಅದರಲ್ಲೂ ಎಂಇಎಸ್ (MES) ಹೆಸರಿನಲ್ಲಿ ನಡೆಯುತ್ತಿರುವ ನಾನಾ ಘಟನೆಗಳ ವಿರುದ್ಧ ಕನ್ನಡಪರ ಸಂಘಟನೆಗಳು ದೊಡ್ಡ ಮಟ್ಟಿಗೆ ದನಿಯೆತ್ತಿವೆ.

ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಇಂದು ಸಭೆ ಸೇರಿರುವ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ನೇ ತಾರೀಖು ಕರ್ನಾಟಕ ಬಂದ್ ಗೆ (Karnataka Bandh) ಕರೆ ಕೊಟ್ಟಿವೆ. ಒಂದು ವೇಳೆ ಡಿಸೆಂಬರ್ 31ರ ಒಳಗೆ ಎಂಇಎಸ್​ನ್ನು ನಿಷೇಧಿಸಿದರೆ ಬಂದ್ ನಡೆಸುವುದಿಲ್ಲ, ಇಲ್ಲದಿದ್ದರೆ ಖಂಡಿತವಾಗಿಯೂ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ತಮ್ಮ ಹೋರಾಟದ ಕುರಿತು ವಿವರವಾಗಿ ಮಾತನಾಡಿದ ವಾಟಾಳ್ ನಾಗರಾಜ್ ಮಾಧ್ಯಮದವ್ರನ್ನ ಸುವರ್ಣ ಸೌಧದಿಂದ ಹೊರಗಡೆ ಹಾಕಿದ್ದಾರೆ‌.. ಈ ರೀತಿ ಘಟನೆ ಯಾವತ್ತೂ ನಡೆದಿರಲಿಲ್ಲ..ಪ್ರಜಾಪ್ರಭುತ್ವದಲ್ಲಿ ಇದು ಅಗೌರವ, ಸ್ಪೀಕರ್ ತೀರ್ಮಾನಕ್ಕೆ ನಮ್ಮ ದಿಕ್ಕಾರ ಎಂದರು.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...