ಡಿ ಕೆ ಶಿವಕುಮಾರ್ ಬಲಿಷ್ಠ ವ್ಯಕ್ತಿ ! ಮುಖ್ಯಮಂತ್ರಿ ಆಗೆ ಆಗುತ್ತಾರೆ !?

Date:

ನಿರ್ಮಲಾನಂದ ಸ್ವಾಮೀಜಿ, ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಮುಖಂಡರು, ಕಾರ್ಯಕರ್ತರು ರಾಮನಗರದ ಒಕ್ಕಲಿಗ ಭವನ ಲೋಕಾರ್ಪಣೆ ಸಂದರ್ಭದಲ್ಲಿ   ಭಾಗಿಯಾಗಿದ್ದರು.

ಇದೇ ವೇಳೆ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಈಗಾಗಲೇ ರಾಮನಗರದಲ್ಲಿ ಮೂರು ಜನ ಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ  . ಮುಂದೆ ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿಯಾಗುತ್ತಾರೆ ಎಂದರು. ಇದಕ್ಕೆ ದನಿಗೂಡಿಸಿದ ನಂಜಾವಧೂತ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಒಬ್ಬ ಬಲಿಷ್ಠ ವ್ಯಕ್ತಿ.  ಅವರ ಹಿಂದೆ ಜನ ಇದ್ದಾರೆ. ಮುಂದೆ ಸಿಎಂ ಆಗುತ್ತಾರೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...