ನಿರ್ಮಲಾನಂದ ಸ್ವಾಮೀಜಿ, ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಮುಖಂಡರು, ಕಾರ್ಯಕರ್ತರು ರಾಮನಗರದ ಒಕ್ಕಲಿಗ ಭವನ ಲೋಕಾರ್ಪಣೆ ಸಂದರ್ಭದಲ್ಲಿ ಭಾಗಿಯಾಗಿದ್ದರು.
ಇದೇ ವೇಳೆ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಈಗಾಗಲೇ ರಾಮನಗರದಲ್ಲಿ ಮೂರು ಜನ ಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ . ಮುಂದೆ ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿಯಾಗುತ್ತಾರೆ ಎಂದರು. ಇದಕ್ಕೆ ದನಿಗೂಡಿಸಿದ ನಂಜಾವಧೂತ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಒಬ್ಬ ಬಲಿಷ್ಠ ವ್ಯಕ್ತಿ. ಅವರ ಹಿಂದೆ ಜನ ಇದ್ದಾರೆ. ಮುಂದೆ ಸಿಎಂ ಆಗುತ್ತಾರೆ ಎಂದಿದ್ದಾರೆ.
atorvastatin 80mg us order atorvastatin 40mg without prescription buy atorvastatin 10mg pills