ಡಿ ಕೆ ಶಿವಕುಮಾರ್ ರನ್ನು 14 ದಿನಗಳ ಕಸ್ಟಡಿಗೆ ನೀಡಬೇಕೆಂದು ಜಾರಿ ನಿರ್ದೇಶನಾಲಯದಿಂದ ದೆಹಲಿ ಕೋರ್ಟ್ ಗೆ ಮನವಿ !?

Date:

ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಡಿಕೆಶಿ ಪ್ರಕರಣದ ವಿಚಾರಣೆ ನಡೆದಿದ್ದು, ವಾದ ಪ್ರತಿವಾದ ರೋಚಕವಾಗಿ ಮುಂದುವರೆದಿದೆ. ಡಿ.ಕೆ. ಶಿವಕುಮಾರ್ ಅವರ ಮೇಲೆ ದಾಖಲಾಗಿರುವ ಕೇಸ್ ಗಳಿಗೆ ಸಂಬಂಧಿಸಿದಂತೆ ವಿಚಾರಣೆ ಅಗತ್ಯವಿದ್ದು 14 ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಜಾರಿ ನಿರ್ದೇಶನಾಲಯ ಮನವಿ ಮಾಡಿದೆ.

ಶಿವಕುಮಾರ್ ಪರವಾಗಿ ವಾದ ಮಂಡಿಸುತ್ತಿರುವ ಅಭಿಷೇಕ್ ಮನು ಸಿಂಘ್ವಿ, ಇಡಿ ಅಧಿಕಾರಿಗಳ ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿರುವ ಡಿಕೆಶಿ ಅವರನ್ನು ಇಡಿ ವಶಕ್ಕೆ ನೀಡಬಾರದು. ಅವರ ಆರೋಗ್ಯ ಮತ್ತು ಮಾನವೀಯ ದೃಷ್ಟಿಯಿಂದ ಇಡಿ ಕಸ್ಟಡಿಗೆ ಒಪ್ಪಿಸಬಾರದು ಎಂದು ವಾದ ಮಂಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...