ಡಿ ಬಾಸ್ ಕುಮಾರ ಸ್ವಾಮಿಗೆ ಥ್ಯಾಂಕ್ಸ್ ಹೇಳಿದ್ದು ಯಾಕೆ ಗೊತ್ತಾ?!

Date:

ಪ್ರಚಾರದ ವೇಳೆ ಸಿಎಂ ಕುಮಾರಸ್ವಾಮಿ ದರ್ಶನ್ ವಿರುದ್ಧ ಕಿಡಿ ಕಾರಿದ್ದರು. ಡಿ ಬಾಸ್ ಎಂದು ವ್ಯಂಗ್ಯ ಮಾಡಿದ್ದರು. ಆದರೆ ಆಗೆಲ್ಲಾ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸದ ದರ್ಶನ್ ಈಗ ಕೊನೆಯ ಸಮಾವೇಶದಲ್ಲಿ ಸರಿಯಾಗಿಯೇ ತಿರುಗೇಟು ಕೊಟ್ಟಿದ್ದಾರೆ.

‘ಕುಮಾರಸ್ವಾಮಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ. ಯಾಕೆಂದರೆ ಡಿ ಬಾಸ್ ಎಂದು ಕೆಲವರಿಗೆ ಮಾತ್ರ ಗೊತ್ತಿತ್ತೇನೋ. ಆದರೆ ಕುಮಾರಸ್ವಾಮಿಯವರು ಯಾವಾಗ ಆ ಹೆಸರು ಹೇಳಿದರೂ ಈಗ ಇಡೀ ರಾಜ್ಯದ ಜನರಿಗೆ ಡಿ ಬಾಸ್ ಎಂದರೆ ಯಾರು ಎಂದು ಗೊತ್ತಾಗಿದೆ’ ಎಂದು ದರ್ಶನ್ ಹೇಳುತ್ತಿದ್ದಂತೇ ನೆರೆದಿದ್ದ ಅಭಿಮಾನಿಗಳು ಶಿಳ್ಳೆ ಹೊಡೆದು ಖುಷಿ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...