ಡಿ ಬಾಸ್ ಹಾಕಿದ ಈ ಪೋಸ್ಟ್ ನ ಅರ್ಥವೇನು ? ಯಾಕೆ ಹಾಕಿದ್ರು ಗೊತ್ತಾ ?

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಫೇಸ್ ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂನಲ್ಲಿ ನಲ್ಲಿ ಹಾಕಿರುವ ಪೋಸ್ಟ್ ಭಾರಿ ಸದ್ದು ಮಾಡುತ್ತಿದೆ.
ಇದರಲ್ಲಿರುವ ಮಾತುಗಳನ್ನು ನೋಡಿದ್ರೆ, ಇದು ಯಾರಿಗೊ ನೇರವಾಗಿ ಟಾಂಗ್ ಕೊಟ್ಟಂತಿದೆ.

ಈ ಪೋಸ್ಟ್ ಅರ್ಥ ನಾನು ಐಸ್ ಕ್ಯಾಂಡಿಯಷ್ಟು ಸಿಹಿ, ನೀರಿನಷ್ಟೇ ತಂಪು, ಪ್ರಾಮಾಣಿಕತೆಯಲ್ಲಿ ಯೋಧರಷ್ಟೇ ನಿಷ್ಠೆ, ಎದುರಿಗೆ ಇದ್ದವರು ಹೇಗಿರುತ್ತಾರೋ ಹಾಗೆ ಇರುವೆ ಆದರೆ ಕೆಟ್ಟತನ ತೋರಿಸಿದ್ರೆ ನರಕ ತೋರಿಸುತ್ತೇನೆ ಎಂದು ದರ್ಶನ್ ಯಾರಿಗೆ ಹೇಳಿದ್ದಾರೆ ಎಂಬ ಪ್ರಶ್ನೆ ದರ್ಶನ್ ಅಭಿಮಾನಿಗಳಲ್ಲಿ ಕಾಡ್ತಾ ಇದೆ .

ದರ್ಶನ್ ಅವರು ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಇಂತಹ ಟ್ವೀಟ್ ಗಳನ್ನ ಮಾಡುವುದಿಲ್ಲ
ದಿಢೀರನೆ ಅಂತ ಇಂತಹದೊಂದು ಪೋಸ್ಟ್ ಮಾಡಿರುವುದು ನಿಜಕ್ಕೂ ಡಿ ಬಾಸ್ ಅಭಿಮಾನಿಗಳಲ್ಲಿ ಅಚ್ಚರಿ ತಂದಿದೆ.
ಕಳೆದ ಮೂರು ದಿನಗಳ ಹಿಂದೆ ರವಿ ಬೆಳಗೆರೆ ಅವರು ದರ್ಶನ್ ಹಾಗೂ ದುನಿಯಾ ವಿಜಿ ಅವರ ಬಗ್ಗೆ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಇದರ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ನೇರವಾಗಿ
ರವಿ ಬೆಳಗೆರೆ ಅವರಿಗೆ ಟಾಂಗ್ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಹರಿದಾಡ್ತಿದೆ .

 

 

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...