ಇಲ್ಲೊಬ್ಬ ಸಿದ್ದರಾಮಯ್ಯ ಹಾಗು ಯಶ್ ಗೆ ಅಪ್ಪಟ ಅಭಿಮಾನಿ ಎಂದೇ ಹೇಳ್ಬೋದು ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಾನು ಸತ್ತ ನಂತರ ನನ್ನ ದೇಹ ನೋಡಲುಯಶ್ ಹಾಗೂ ಸಿದ್ದರಾಮಯ್ಯ ಅವರು ಬರಬೇಕು ಅವರಿಬ್ಬರ ಅಭಿಮಾನಿ ನಾನು ಎಂದು ಬರೆದಿತ್ತಿದರು,
ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ ಕೋಡಿದೊಡ್ಡಿ ಗ್ರಾಮದ ಕೃಷ್ಣ ಮೃತ ಯುವಕ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ವಾಸಿ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಕೃಷ್ಣ. ನನ್ನ ಸಾವಿಗೆ ನಟ ಯಶ್, ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಬೇಕು.
ಯಾಕೆಂದರೆ ನಾನು ಇವರಿಬ್ಬರ ಅಪ್ಪಟ ಅಭಿಮಾನಿ ಎಂದು ಪತ್ರ ಬರೆದಿದ್ದ ಕೃಷ್ಣ ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ.