ಡೆಲ್ಲಿ ಕ್ಯಾಪಿಟಲ್ಸ್ ಗೆ ಶ್ರೇಯಸ್ ಅಯ್ಯರ್ ಬದಲು ಬೇರೆ ನಾಯಕ ಆಯ್ಕೆ

Date:

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವ ಸಮಯದಲ್ಲಿ ಶ್ರೇಯಸ್ ಅಯ್ಯರ್ ಅವರು ಗಾಯಕ್ಕೆ ಒಳಗಾಗಿದ್ದಾರೆ. ಶ್ರೇಯಸ್ ಅಯ್ಯರ್ ಅವರಿಗೆ ವಿಪರೀತವಾಗಿ ಗಾಯ ಆಗಿದ್ದು ಮೂಳೆ ಜರುಗಿರುವುದು ತಿಳಿದುಬಂದಿದೆ. ಹೀಗಾಗಿ ಈ ಬಾರಿಯ ಐಪಿಎಲ್ ಅರ್ಧ ಅವಧಿಯವರೆಗೆ ಶ್ರೇಯಸ್ ಅಯ್ಯರ್ ಅವರು ಅಲಭ್ಯರಾಗಲಿದ್ದಾರೆ.

 

 

 

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಐಪಿಎಲ್ ಆಡುವುದು ಅನುಮಾನವಾದ ಬಳಿಕ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪರ್ಯಾಯ ನಾಯಕ ಯಾರು ಎಂಬ ಚರ್ಚೆ ಶುರುವಾಗಿದೆ. ಅಶ್ವಿನ್ , ಸ್ಟೀವ್ ಸ್ಮಿತ್ ಅವರ ಹೆಸರುಗಳು ಕೇಳಿ ಬರುತ್ತಿದ್ದರೂ ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಬ್ ಪಂತ್ ಅವರು ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ಮಾಹಿತಿಯನ್ನ ಬಲ್ಲ ಮೂಲಗಳು ನೀಡುತ್ತಿವೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...