ಡೆಲ್ಲಿ ಕ್ಯಾಪಿಟಲ್ಸ್ ಗೆ ಶ್ರೇಯಸ್ ಅಯ್ಯರ್ ಬದಲು ಬೇರೆ ನಾಯಕ ಆಯ್ಕೆ

Date:

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವ ಸಮಯದಲ್ಲಿ ಶ್ರೇಯಸ್ ಅಯ್ಯರ್ ಅವರು ಗಾಯಕ್ಕೆ ಒಳಗಾಗಿದ್ದಾರೆ. ಶ್ರೇಯಸ್ ಅಯ್ಯರ್ ಅವರಿಗೆ ವಿಪರೀತವಾಗಿ ಗಾಯ ಆಗಿದ್ದು ಮೂಳೆ ಜರುಗಿರುವುದು ತಿಳಿದುಬಂದಿದೆ. ಹೀಗಾಗಿ ಈ ಬಾರಿಯ ಐಪಿಎಲ್ ಅರ್ಧ ಅವಧಿಯವರೆಗೆ ಶ್ರೇಯಸ್ ಅಯ್ಯರ್ ಅವರು ಅಲಭ್ಯರಾಗಲಿದ್ದಾರೆ.

 

 

 

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಐಪಿಎಲ್ ಆಡುವುದು ಅನುಮಾನವಾದ ಬಳಿಕ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪರ್ಯಾಯ ನಾಯಕ ಯಾರು ಎಂಬ ಚರ್ಚೆ ಶುರುವಾಗಿದೆ. ಅಶ್ವಿನ್ , ಸ್ಟೀವ್ ಸ್ಮಿತ್ ಅವರ ಹೆಸರುಗಳು ಕೇಳಿ ಬರುತ್ತಿದ್ದರೂ ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಬ್ ಪಂತ್ ಅವರು ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ಮಾಹಿತಿಯನ್ನ ಬಲ್ಲ ಮೂಲಗಳು ನೀಡುತ್ತಿವೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...