No menu items!
12.3 C
Munich
Thursday, April 30, 2026

ತಂಗಿಯ ಮಗನಿಗೆ ಮೈಸೂರು ಡೈರಿ ನಿರ್ದೇಶಕರನ್ನಾಗಿ ಮಾಡಿದ್ರ ಯಡಿಯೂರಪ್ಪ !?

Must read

ಯಡಿಯೂರಪ್ಪ ಅವರ ತಂಗಿಯ ಮಗ ಆಗಿರುವ  ಅಶೋಕ್, ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನೇಮಕಗೊಂಡಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸಹೋದರಿಯ ಪುತ್ರನಿಗೆ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿರುವುದಕ್ಕೆ ಜೆಡಿಎಸ್ ಕಿಡಿಕಾರಿದೆ. ಉತ್ತರ ಕರ್ನಾಟಕದ ಜನ ನೆರೆಹಾವಳಿಯಿಂದ ತತ್ತರಿಸುತ್ತಿದ್ದರೆ, ಸಿಎಂ ತಮ್ಮ ಸಂಬಂಧಿಕರಿಗೆ ಅಧಿಕಾರ ಹಂಚುವುದರಲ್ಲಿ ನಿರತರಾಗಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಟೀಕಿಸಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article