ತಂಡ ಸೇರುತ್ತಿರುವ ಈ ಕನ್ನಡಿಗ ಕ್ರಿಕೆಟಿಗನಿಂದ ಟೀಮ್ ಇಂಡಿಯಾಗೆ ಸಿಗುತ್ತ ಬಲ..!??

Date:

ತಂಡ ಸೇರುತ್ತಿರುವ ಈ ಕನ್ನಡಿಗ ಕ್ರಿಕೆಟಿಗನಿಂದ ಟೀಮ್ ಇಂಡಿಯಾಗೆ ಸಿಗುತ್ತ ಬಲ..!??

ಇಂದು ಪರ್ತ್ ನಡೆದ ಆಸ್ಟ್ರೇಲಿಯಾ ವಿರುದ್ಧದ 2 ನೇ ಟೆಸ್ಟ್ ನಲ್ಲಿ ಭಾರತ ಹೀನಾಯ ಸೋಲು ಕಂಡಿದೆ.. ಇಂದು ಮೊದಲ ಸೆಷನ್ ನಲ್ಲೇ‌ ಕೇವಲ 24 ರನ್ ಗಳಿಸುವಷ್ಟರಲ್ಲು ಇನ್ನೂಳಿದ 5 ವಿಕೆಟ್ ಕಳೆದುಕೊಳ್ಳುವ ಮೂಲಕ 146 ರನ್ ಗಳ ಅಂತರದಿಂದ ಸೋಲುಕಂಡಿದೆ..

ಭಾರತ ತಂಡದ ಬ್ಯಾಟ್ಸಮನ್ ಗಳ ವೈಫಲ್ಯವೇ ಈ ಸೋಲಿಗೆ ಕಾರಣವಾಗಿದೆ.. ತಂಡದಲ್ಲಿ ಆರಂಭಿಕರಾದ ಮುರುಳಿ ವಿಜಯ್ ಹಾಗೆ ಕೆ.ಎಲ್.ರಾಹುಲ್ ವಿಫಲರಾಗಿದ್ದಾರೆ.. ಮತ್ತೊಂದು ಕಡೆ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳಲಾಗದೆ ಎಂಗ್ ಕ್ರಿಕೆಟರ್ ಪೃಥ್ವಿ ಶಾ ತವರು ನೆಲಕ್ಕೆ ವಾಪಸ್ ಬರುತ್ತಿದ್ದಾರೆ

ಹೀಗಾಗೆ ಮಯಾಂಕ್ ಅಗರ್ವಾಲ್ ಅವರನ್ನ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ.. ಕನ್ನಡಿಗ ಮಾಯಂಕ್ ಆದ್ರು ಆರಂಭಿಕ ಆಟಗಾರನಾಗಿ ಆಸ್ಟ್ರೇಲಿಯಾ ನೆಲದಲ್ಲಿ ರನ್ ಗಳಿಸುತ್ತಾರ ಅನ್ನೋದನ್ನ ಕಾದು ನೋಡಬೇಕಿದೆ..

 

Share post:

Subscribe

spot_imgspot_img

Popular

More like this
Related

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ – ಈಶ್ವರ ಖಂಡ್ರೆ

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ...

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ ಸಚಿವ ರಹೀಂ ಖಾನ್

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ...

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ ಬೆಳಗಾವಿ: ರಾಜ್ಯದಲ್ಲಿ...

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ...