ತಂದೆ ಇಲ್ಲದಿದ್ದ ಸಮಯದಲ್ಲಿ ಬೆನ್ನಿಗೆ ನಿಂತಿದ್ದು ಡಿ ಬಾಸ್ ಕಾಶಿನಾಥ್ ಅವರ ಪುತ್ರನ ಮಾತು..!

Date:

ಅಭಿಮನ್ಯು ಕಾಶಿನಾಥ್ ಅವರು ತುಂಬಾ ದಿನಗಳ ನಂತರ ಮೀಡಿಯಾಗೆ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದ ವೇಳೆ ತಮ್ಮ ಮುಂದಿನ ಚಿತ್ರ ಮತ್ತು ಸಿನಿಮಾ ರಂಗ ಹಾಗೂ ಮುಂದೆ ಯಾವ ರೀತಿಯ ಕೆಲಸಗಳನ್ನು ಅವರು ಮಾಡಲಿದ್ದಾರೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು. ಹೀಗೆ ಮಾಹಿತಿ ನೀಡುವ ವೇಳೆ ಇತ್ತೀಚೆಗಷ್ಟೇ ಅವರು ತಮ್ಮ ತಂದೆಯನ್ನು ಕಳೆದುಕೊಂಡ ನೋವನ್ನು ಸಹ ತೋಡಿಕೊಂಡರು.

ಇದೇ ವೇಳೆ ತಮ್ಮ ತಂದೆ ನಿಧನ ಹೊಂದಿದ ನಂತರ ಯಾರು ತಮಗೆ ಸಹಾಯ ಮಾಡಿದರು ಎಂಬುದನ್ನು ಸಹ ಈ ಸಂದರ್ಶನದಲ್ಲಿ ಕಾಶಿನಾಥ್ ಅವರ ಪುತ್ರ ಅಭಿಮನ್ಯು ಕಾಶಿನಾಥ್ ಅವರು ಹೇಳಿಕೊಂಡರು. ಹೌದು ಕಾಶಿನಾಥ್ ಅವರ ನಿಧನದ ನಂತರ ಅಭಿಮನ್ಯು ಕಾಶಿನಾಥ್ ಅವರ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಂದು ಚಿನ್ನ ನಿಮಗೆ ಕಷ್ಟ ಏನಾದರೂ ಬಂದ್ರೆ ನನಗೆ ಒಂದು ಫೋನ್ ಮಾಡು ಹದಿನೈದು ನಿಮಿಷದಲ್ಲಿ ನಿನ್ನ ಬಳಿ ನಾನು ಇರ್ತೀನಿ ಎಂದು ಹೇಳಿದ್ದರಂತೆ. ಈ ವಿಷಯವನ್ನು ಸ್ವತಃ ಅಭಿಮನ್ಯು ಅವರೇ ಒನ್ಇಂಡಿಯಾ ಮೀಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡರು.

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...