ತಕ್ಷಣವೇ ಸಂಪುಟ ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎಂದ್ರು ಸಿ‌ಎಂ ! ಯಾಕೆ ಗೊತ್ತಾ?

Date:

ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ಚರ್ಚಿಸಲು  ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು.ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...