ತಕ್ಷಣವೇ ಸಂಪುಟ ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎಂದ್ರು ಸಿ‌ಎಂ ! ಯಾಕೆ ಗೊತ್ತಾ?

Date:

ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ಚರ್ಚಿಸಲು  ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು.ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...