ತಪ್ಪು ಮಾಡಿದ್ದರೆ ಖಂಡಿತಾ ಸರ್ಕಾರಕ್ಕೆ ಮುಜುಗರ ಆಗುತ್ತದೆ‌ !

Date:

ಬೆಳಗಾವಿ: ತಪ್ಪು ಮಾಡಿದ್ದರೆ ಖಂಡಿತಾ ಮುಜುಗರ ಆಗುತ್ತದೆ‌. ಮಂತ್ರಿಗಳು, ಶಾಸಕರು ಭಾಗಿಯಾಗಿದ್ದರೆ ಸರ್ಕಾರಕ್ಕೆ ಅದರಿಂದ ಕಳಂಕ ಎಂದುಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾಗೇಂದ್ರ ವಿಚಾರದಲ್ಲಿ ಸರ್ಕಾರಕ್ಕೆ ಮುಜುಗರವಾಗಿದೆಯೇ ಎಂದ ಪ್ರಶ್ನೆಗೆ, ತಪ್ಪು ಮಾಡಿದ್ದರೆ ಖಂಡಿತಾ ಮುಜುಗರ ಆಗುತ್ತದೆ‌. ಮಂತ್ರಿಗಳು, ಶಾಸಕರು ಭಾಗಿಯಾಗಿದ್ದರೆ ಸರ್ಕಾರಕ್ಕೆ ಅದರಿಂದ ಕಳಂಕ ಎಂದು ಹೇಳಿದರು.
ಬಿಜೆಪಿ ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಸಿಎಂಗೆ ಇದರಿಂದ ಏನೂ ಸಮಸ್ಯೆ ಇಲ್ಲ. ಕೆಳಗಿನವರು ಸಮಸ್ಯೆ ಮಾಡಿದರೆ ಅದು ಮುಖ್ಯಮಂತ್ರಿಗಳಿಗೆ ಸಂಬಂಧ ಇಲ್ಲ. ನಮ್ಮ ಇಲಾಖೆ ನಾವು ನೋಡಿಕೊಳ್ಳಬೇಕಾಗುತ್ತದೆ. ಅದಕ್ಕೆ ನಾವೇ ಜವಾಬ್ದಾರರು. ಹಾಗಾಗಿ, ಸಿಎಂಗೂ ಇದಕ್ಕೂ ಸಂಬಂಧವಿಲ್ಲ ಎಂದು ಸಮರ್ಥಿಸಿಕೊಂಡರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...