ತಮಿಳುನಾಡಿಗೆ ದೇವೇಗೌಡ್ರು ಹೋಗಿದ್ಯಾಕೆ? ಗೊತ್ತಾ?

Date:

ಚುನಾವಣೋತ್ತರ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜೆಡಿಎಸ್ ವರಿಷ್ಠ ತಮಿಳುನಾಡಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಟೆಂಪಲ್ ರನ್ ಮುಂದುವರಿದಿದೆ.

ತಮಿಳುನಾಡಿನ ತಿರುವರೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಮತ್ತು ಭಾಸ್ಕರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂತರ ಶ್ರೀರಂಗಂಗೆ ಪ್ರಯಾಣ ಬೆಳೆಸಲಿದ್ದಾರೆ.


ಶ್ರೀರಂಗಂನಲ್ಲಿ ರಂಗನಾಥ ಸ್ವಾಮಿ ದೇವರ ದರ್ಶನ ಪಡೆಲಿದ್ದಾರೆ ದೇವೇಗೌಡರು.
ಕಳೆದವಾರ ವಾರವಷ್ಟೇ ಧರ್ಮಸ್ಥಳ, ಮೊನ್ನೆ ಜನ್ಮದಿನದ ಪ್ರಯುಕ್ತ ತಿರುಪತಿ ತಿಮ್ಮಪ್ಪ ದರ್ಶನ ಪಡೆದು ಬಂದಿದ್ದ ದೇವೇಗೌಡ ಕುಟುಂಬ ಇದೀಗ ಮತ್ತೆ ತಮ್ಮ ಟೆಂಪಲ್ ರನ್ ಮುಂದುವರೆಸಿದ್ದಾರೆ.
ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ತೆರಳಿದ್ದಾರೆ ಹೆಚ್.ಡಿ.ಡಿ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...