‘ತಮ್ಮ ಗೆದ್ದ ಖುಷಿ ಇಲ್ಲ ಈಗ ಎಲ್ಲವೂ ಯಡಿಯೂರಪ್ಪ ಕೈಯಲ್ಲಿದೆ’ ಎಂದ್ರು ಸಚಿವ ಡಿ ಕೆ ಶಿವಕುಮಾರ್

Date:

ವಿದೇಶ ಪ್ರಯಾಣ ಮುಗಿಸಿಕೊಂಡು ಬಂದ ಡಿಕೆ ಶಿವಕುಮಾರ್ ನಿನ್ನೆ ಬೆಂಗಳೂರಿಗೆ ಬಂದಿದ್ದರು. ನಂತರ ಫಲಿತಾಂಶದ ಬಗ್ಗೆ ಚರ್ಚಿಸಲು ಸಿಎಂ ಕುಮಾರಸ್ವಾಮಿ ಭೇಟಿಗೆ ಆಗಮಿಸಿದರು. ಭೇಟಿಗೂ ಮುನ್ನ ಲೋಕಸಭಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ ಎಲ್ಲಿ ತಪ್ಪಾಗಿದೆ ಅಂತ ಗೊತ್ತಾಗುತ್ತಿಲ್ಲ, ರಾಜ್ಯದಲ್ಲಿ ಖರ್ಗೆ, ದೇವೇಗೌಡರು ಸೋತಿದ್ದು ಆತಂಕವಾಗಿದೆ, ಗೆಲುವು ಸಾಧಿಸಿರುವ ಡಿಕೆ ಸುರೇಶ್ ಒಬ್ಬರೇ ಲೋಕಸಭೆಯಲ್ಲಿ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಕಾಂಗ್ರೆಸ-ಜೆಡಿಎಸ್ ನಡುವೆ ಮೈತ್ರಿ ಧರ್ಮ ಪಾಲನೆ ಆಗದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ನನ್ನ ಬಾಯಿಗೆ ಬೀಗ ಹಾಕಿಕೊಳ್ಳಲು ಹೇಳಿದ್ದಾರೆ.ಹೀಗಾಗಿ ನಾನು ಯಾರ ವಿರುದ್ಧ ಕೂಡ ಮಾತನಾಡಲ್ಲ, ಈಗ ಎಲ್ಲವೂ ಬಿಎಸ್ ಯಡಿಯೂರಪ್ಪ ಕೈಯಲ್ಲಿದೆ ಎಂದರು.

Share post:

Subscribe

spot_imgspot_img

Popular

More like this
Related

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...