ತಮ್ಮ ಪಕ್ಷದವರಿಂದಲೆ ಉಪಚುನಾವಣೆಯಲ್ಲಿ ಸೋಲನೊಪ್ಪಿದ್ದು ಎಂದು ಹೈಕಮಾಂಡ್ ಗೆ ದೂರು ನೀಡಿದ್ರಾ ಸಿದ್ದರಾಮಯ್ಯ !?

Date:

ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಇಂದು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತಾವು ವಿಪಕ್ಷ ನಾಯಕರಾಗಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪ್ರಭಾವಿಯಾಗಿರುವ ಲಿಂಗಾಯಿತ ಸಮುದಾಯಕ್ಕೆ ನೀಡುವುದು ಸೂಕ್ತ ಎಂಬ ಸಲಹೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಹಿರಿಯ ನಾಯಕರು ತಮ್ಮೊಂದಿಗೆ ಸಹಕರಿಸಿದ್ದರೆ ಕನಿಷ್ಠ 10 ಸ್ಥಾನಗಳನ್ನು ಗೆಲ್ಲಲು ಸಾಧ್ಯವಿತ್ತು. ಆದರೆ, ರಾಜಕೀಯ ಕಾರಣಗಳಿಗಾಗಿ ಎಲ್ಲಾ ನಾಯಕರು ಉಪ ಚುನಾವಣೆ ವೇಳೆ ಪ್ರಚಾರದಿಂದ ದೂರ ಸರಿದರು. ಕೊನೆ ಕ್ಷಣದಲ್ಲಿ ನೆಪಮಾತ್ರಕಷ್ಟೇ ಪ್ರಚಾರಕ್ಕೆ ಆಗಮಿಸಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ನಾವು ಸೋಲುವಂತಾಯಿತು ಎಂದು ಸಿದ್ದರಾಮಯ್ಯ ಹೈಕಮಾಂಡ್‍ಗೆ ವರದಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...