ತಮ್ಮ ಪಕ್ಷದವರಿಂದಲೆ ಉಪಚುನಾವಣೆಯಲ್ಲಿ ಸೋಲನೊಪ್ಪಿದ್ದು ಎಂದು ಹೈಕಮಾಂಡ್ ಗೆ ದೂರು ನೀಡಿದ್ರಾ ಸಿದ್ದರಾಮಯ್ಯ !?

Date:

ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಇಂದು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತಾವು ವಿಪಕ್ಷ ನಾಯಕರಾಗಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪ್ರಭಾವಿಯಾಗಿರುವ ಲಿಂಗಾಯಿತ ಸಮುದಾಯಕ್ಕೆ ನೀಡುವುದು ಸೂಕ್ತ ಎಂಬ ಸಲಹೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಹಿರಿಯ ನಾಯಕರು ತಮ್ಮೊಂದಿಗೆ ಸಹಕರಿಸಿದ್ದರೆ ಕನಿಷ್ಠ 10 ಸ್ಥಾನಗಳನ್ನು ಗೆಲ್ಲಲು ಸಾಧ್ಯವಿತ್ತು. ಆದರೆ, ರಾಜಕೀಯ ಕಾರಣಗಳಿಗಾಗಿ ಎಲ್ಲಾ ನಾಯಕರು ಉಪ ಚುನಾವಣೆ ವೇಳೆ ಪ್ರಚಾರದಿಂದ ದೂರ ಸರಿದರು. ಕೊನೆ ಕ್ಷಣದಲ್ಲಿ ನೆಪಮಾತ್ರಕಷ್ಟೇ ಪ್ರಚಾರಕ್ಕೆ ಆಗಮಿಸಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ನಾವು ಸೋಲುವಂತಾಯಿತು ಎಂದು ಸಿದ್ದರಾಮಯ್ಯ ಹೈಕಮಾಂಡ್‍ಗೆ ವರದಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...