ತಮ್ಮ ಮನದಾಳದ ಆಸೆಯನ್ನು ಹೇಳಿಕೊಂಡ ಚಹಾಲ್ ,

Date:

ಅದೃಷ್ಟ ಎಂಬುದು ರಾಯಲ್ ಚಾಲೆಂಜರ್ಸ್​​ ಬೆಂಗಳೂರು ತಂಡಕ್ಕೆ ದೂರದ ಬೆಟ್ಟವಿದ್ದಂತೆ. ಇದಕ್ಕೆ ಸಾಕ್ಷಿ ತಂಡದಲ್ಲಿ ಘಟಾನುಘಟಿ ಆಟಗಾರರು ಇದ್ದ ಹೊರತಾಗಿಯೂ ಈವರೆಗೆ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಹೀಗಿರುವಾಗ ಕೆಲ ಆಟಗಾರರು ಆರ್​ಸಿಬಿ ತಂಡ ಸೇರಿದ್ದಕ್ಕೆ ಬೇಸರಗೊಂಡಿದ್ದು ಇದೆಯಂತೆ. ಈ ಮಧ್ಯೆ ಆರ್​ಸಿಬಿ ಆಟಗಾರನೋರ್ವ ನನ್ನ ಕ್ರಿಕೆಟ್ ಜೀವನ ಅಂತ್ಯವಾಗುವವರೆಗೆ ಆರ್​ಸಿಬಿ ಬಿಟ್ಟು ಬೇರೆ ತಂಡ ಸೇರಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಈ ರೀತಿಯ ಹೇಳಿಕೆ ನೀಡಿದ್ದು ಟೀಂ ಇಂಡಿಯಾದ ಯುವ ಪ್ರತಿಭಾನ್ವಿತ ಲೆಗ್​ ಸ್ಪಿನ್ನರ್ ಯಜುವೇಂದ್ರ ಚಹಾಲ್. ‘ಆರ್​ಸಿಬಿ ನನಗೆ ಕುಟುಂಬವಿದ್ದಂತೆ. ನಾನು 2014 ರಲ್ಲಿ ಐಪಿಎಲ್​​ಗೆ ಕಾಲಿಟ್ಟಾಗ ಆರ್​ಸಿಬಿ ಪ್ರಾಂಚೈಸಿಯಲ್ಲಿ ಆಡುತ್ತೇನೆ ಎಂಬ ಕಲ್ಪನೆಯೂ ಇರಲಿಲ್ಲ. ನನಗೆ ಬೆಂಗಳೂರಿಗೆ ಬರುವುದು ಎಂದರೆ ತುಂಬಾನೆ ಖುಷಿ.ಮತ್ತು ಐಪಿಎಲ್​​​ನಲ್ಲಿ ನಾನು ಆಡುವುದಾದರೆ ಅದು ಆರ್​ಸಿಬಿಯಲ್ಲಿ ಮಾತ್ರ ‘ಎಂದು ಚಹಾಲ್ ಹೇಳಿದ್ದಾರೆ

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...