ತಮ್ಮ ಮನದಾಳದ ಆಸೆಯನ್ನು ಹೇಳಿಕೊಂಡ ಚಹಾಲ್ ,

Date:

ಅದೃಷ್ಟ ಎಂಬುದು ರಾಯಲ್ ಚಾಲೆಂಜರ್ಸ್​​ ಬೆಂಗಳೂರು ತಂಡಕ್ಕೆ ದೂರದ ಬೆಟ್ಟವಿದ್ದಂತೆ. ಇದಕ್ಕೆ ಸಾಕ್ಷಿ ತಂಡದಲ್ಲಿ ಘಟಾನುಘಟಿ ಆಟಗಾರರು ಇದ್ದ ಹೊರತಾಗಿಯೂ ಈವರೆಗೆ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಹೀಗಿರುವಾಗ ಕೆಲ ಆಟಗಾರರು ಆರ್​ಸಿಬಿ ತಂಡ ಸೇರಿದ್ದಕ್ಕೆ ಬೇಸರಗೊಂಡಿದ್ದು ಇದೆಯಂತೆ. ಈ ಮಧ್ಯೆ ಆರ್​ಸಿಬಿ ಆಟಗಾರನೋರ್ವ ನನ್ನ ಕ್ರಿಕೆಟ್ ಜೀವನ ಅಂತ್ಯವಾಗುವವರೆಗೆ ಆರ್​ಸಿಬಿ ಬಿಟ್ಟು ಬೇರೆ ತಂಡ ಸೇರಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಈ ರೀತಿಯ ಹೇಳಿಕೆ ನೀಡಿದ್ದು ಟೀಂ ಇಂಡಿಯಾದ ಯುವ ಪ್ರತಿಭಾನ್ವಿತ ಲೆಗ್​ ಸ್ಪಿನ್ನರ್ ಯಜುವೇಂದ್ರ ಚಹಾಲ್. ‘ಆರ್​ಸಿಬಿ ನನಗೆ ಕುಟುಂಬವಿದ್ದಂತೆ. ನಾನು 2014 ರಲ್ಲಿ ಐಪಿಎಲ್​​ಗೆ ಕಾಲಿಟ್ಟಾಗ ಆರ್​ಸಿಬಿ ಪ್ರಾಂಚೈಸಿಯಲ್ಲಿ ಆಡುತ್ತೇನೆ ಎಂಬ ಕಲ್ಪನೆಯೂ ಇರಲಿಲ್ಲ. ನನಗೆ ಬೆಂಗಳೂರಿಗೆ ಬರುವುದು ಎಂದರೆ ತುಂಬಾನೆ ಖುಷಿ.ಮತ್ತು ಐಪಿಎಲ್​​​ನಲ್ಲಿ ನಾನು ಆಡುವುದಾದರೆ ಅದು ಆರ್​ಸಿಬಿಯಲ್ಲಿ ಮಾತ್ರ ‘ಎಂದು ಚಹಾಲ್ ಹೇಳಿದ್ದಾರೆ

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...