ತಮ್ಮ ಮನದಾಳದ ಆಸೆಯನ್ನು ಹೇಳಿಕೊಂಡ ಚಹಾಲ್ ,

Date:

ಅದೃಷ್ಟ ಎಂಬುದು ರಾಯಲ್ ಚಾಲೆಂಜರ್ಸ್​​ ಬೆಂಗಳೂರು ತಂಡಕ್ಕೆ ದೂರದ ಬೆಟ್ಟವಿದ್ದಂತೆ. ಇದಕ್ಕೆ ಸಾಕ್ಷಿ ತಂಡದಲ್ಲಿ ಘಟಾನುಘಟಿ ಆಟಗಾರರು ಇದ್ದ ಹೊರತಾಗಿಯೂ ಈವರೆಗೆ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಹೀಗಿರುವಾಗ ಕೆಲ ಆಟಗಾರರು ಆರ್​ಸಿಬಿ ತಂಡ ಸೇರಿದ್ದಕ್ಕೆ ಬೇಸರಗೊಂಡಿದ್ದು ಇದೆಯಂತೆ. ಈ ಮಧ್ಯೆ ಆರ್​ಸಿಬಿ ಆಟಗಾರನೋರ್ವ ನನ್ನ ಕ್ರಿಕೆಟ್ ಜೀವನ ಅಂತ್ಯವಾಗುವವರೆಗೆ ಆರ್​ಸಿಬಿ ಬಿಟ್ಟು ಬೇರೆ ತಂಡ ಸೇರಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಈ ರೀತಿಯ ಹೇಳಿಕೆ ನೀಡಿದ್ದು ಟೀಂ ಇಂಡಿಯಾದ ಯುವ ಪ್ರತಿಭಾನ್ವಿತ ಲೆಗ್​ ಸ್ಪಿನ್ನರ್ ಯಜುವೇಂದ್ರ ಚಹಾಲ್. ‘ಆರ್​ಸಿಬಿ ನನಗೆ ಕುಟುಂಬವಿದ್ದಂತೆ. ನಾನು 2014 ರಲ್ಲಿ ಐಪಿಎಲ್​​ಗೆ ಕಾಲಿಟ್ಟಾಗ ಆರ್​ಸಿಬಿ ಪ್ರಾಂಚೈಸಿಯಲ್ಲಿ ಆಡುತ್ತೇನೆ ಎಂಬ ಕಲ್ಪನೆಯೂ ಇರಲಿಲ್ಲ. ನನಗೆ ಬೆಂಗಳೂರಿಗೆ ಬರುವುದು ಎಂದರೆ ತುಂಬಾನೆ ಖುಷಿ.ಮತ್ತು ಐಪಿಎಲ್​​​ನಲ್ಲಿ ನಾನು ಆಡುವುದಾದರೆ ಅದು ಆರ್​ಸಿಬಿಯಲ್ಲಿ ಮಾತ್ರ ‘ಎಂದು ಚಹಾಲ್ ಹೇಳಿದ್ದಾರೆ

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...