ತಮ್ಮ ವಿರುದ್ಧ ಮಾತಾಡುವವರಿಗೆ ಹೀಗೆ ಉತ್ತರ ಕೊಡಬೇಕು ಎಂದ ಚಾಲೆಂಜಿಂಗ್ ಸ್ಟಾರ್..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ವಿರುದ್ಧ ಮಾತನಾಡುವವರಿಗೆ ಮತದಾನದ ದಿನ ಉತ್ತರ ಕೊಡಬೇಕು ಎನ್ನುವ ಮಹತ್ವದ ಸಂದೇಶದವೊಂದನ್ನು ತನ್ನ ಅಭಿಮಾನಿಗಳಿಗೆ ನೀಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಅವರ ಪರ ಪ್ರಚಾರಕ್ಕೆ ಹಾಜರಾಗಿರುವ ಡಿ,ಬಾಸ್ ಎಲ್ಲರೂ ಏನೇನೋ ಮಾತಾಡ್ತಾ ಇದ್ದಾರೆ. ಮಾತಾಡೋರು ಮಾತಾಡ್ಲಿ. ನಮ್ಮ ವಿರುದ್ಧ ಮಾತಾಡೋರಿಗೆ ಮತದಾನದ ದಿನ ಉತ್ತರ ಕೊಡಬೇಕು. ಬಹುಮತ ನೀಡಿ ಸುಮಲತಾ ಅಂಬರೀಶ್ ಅವರನ್ನು ಗೆಲ್ಲಿಸುವ ಮೂಲಕ ಉತ್ತರ ನೀಡೋಣ ಎಂದು ಸಂದೇಶ ನೀಡಿದರು.
ಹೀಗೆ ಮತಯಾಚನೆ ಮಾಡುವ ಮೂಲಕ ದರ್ಶನ್ ಸಿಎಂ ಕುಮಾರಸ್ವಾಮಿ, ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಸೇರಿದಂತೆ ಹಲವರಿಗೆ ಒಟ್ಟಿಗೇ ತಿರುಗೇಟು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...