ತಮ್ಮ ವಿರುದ್ಧ ಮಾತಾಡುವವರಿಗೆ ಹೀಗೆ ಉತ್ತರ ಕೊಡಬೇಕು ಎಂದ ಚಾಲೆಂಜಿಂಗ್ ಸ್ಟಾರ್..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ವಿರುದ್ಧ ಮಾತನಾಡುವವರಿಗೆ ಮತದಾನದ ದಿನ ಉತ್ತರ ಕೊಡಬೇಕು ಎನ್ನುವ ಮಹತ್ವದ ಸಂದೇಶದವೊಂದನ್ನು ತನ್ನ ಅಭಿಮಾನಿಗಳಿಗೆ ನೀಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಅವರ ಪರ ಪ್ರಚಾರಕ್ಕೆ ಹಾಜರಾಗಿರುವ ಡಿ,ಬಾಸ್ ಎಲ್ಲರೂ ಏನೇನೋ ಮಾತಾಡ್ತಾ ಇದ್ದಾರೆ. ಮಾತಾಡೋರು ಮಾತಾಡ್ಲಿ. ನಮ್ಮ ವಿರುದ್ಧ ಮಾತಾಡೋರಿಗೆ ಮತದಾನದ ದಿನ ಉತ್ತರ ಕೊಡಬೇಕು. ಬಹುಮತ ನೀಡಿ ಸುಮಲತಾ ಅಂಬರೀಶ್ ಅವರನ್ನು ಗೆಲ್ಲಿಸುವ ಮೂಲಕ ಉತ್ತರ ನೀಡೋಣ ಎಂದು ಸಂದೇಶ ನೀಡಿದರು.
ಹೀಗೆ ಮತಯಾಚನೆ ಮಾಡುವ ಮೂಲಕ ದರ್ಶನ್ ಸಿಎಂ ಕುಮಾರಸ್ವಾಮಿ, ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಸೇರಿದಂತೆ ಹಲವರಿಗೆ ಒಟ್ಟಿಗೇ ತಿರುಗೇಟು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...