ತಲೆ ಕೆಟ್ಟವರು ಕಾಂಗ್ರೆಸ್ ಗೆ ಹೋಗ್ತಾರೆ ಅಷ್ಟೇ: ಶಾಸಕ ಬೈರತಿ ಬಸವರಾಜ್ ವ್ಯಂಗ್ಯ

Date:

ತಲೆ ಕೆಟ್ಟವರು ಕಾಂಗ್ರೆಸ್ ಗೆ ಹೋಗ್ತಾರೆ ಅಷ್ಟೇ: ಶಾಸಕ ಬೈರತಿ ಬಸವರಾಜ್ ವ್ಯಂಗ್ಯ

 

ಬಳ್ಳಾರಿ:-ತಲೆ ಕೆಟ್ಟವರು ಕಾಂಗ್ರೆಸ್ ಗೆ ಹೋಗ್ತಾರೆ ಅಷ್ಟೇ ಎಂದು ಹೇಳುವ ಮೂಲಕ ಶಾಸಕ ಬೈರತಿ ಬಸವರಾಜ್ ವ್ಯಂಗ್ಯವಾಡಿದ್ದಾರೆ.

ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂಬ ST ಸೋಮಶೇಖರ್ ಹೇಳಿಕೆ ವಿಚಾರ‌ವಾಗಿ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬೈರತಿ ಬಸವರಾಜ್, ST‌ ಸೋಮಶೇಖರ್ ತಮ್ಮ ಬೆಳೆ ಬೇಯಿಸಿಕೊಳ್ಳೋಕೆ ಹಿಂಗೆಲ್ಲಾ ಮಾತನಾಡುತ್ತಾರೆ. ಅಷ್ಟಕ್ಕೂ ಪಕ್ಷ ಸೇರುವವರ ಹೆಸರು ಗೊತ್ತಿದ್ರೆ ಬಹಿರಂಗವಾಗಿ ಹೇಳಲಿ. ಏಳು – ಎಂಟು ಶಾಸಕರು ಹೋಗುತ್ತಾರೆ ಅಂತಾ ಹೇಳೋದಲ್ಲ. ನಾನೇಕೆ ಕಾಂಗ್ರೆಸ್‌ಗೆ ಹೋಗಲಿ. ನನ್ನ ತೆಲೆ ಕೆಟ್ಟಿದೆಯಾ. ಸೋಮಶೇಖರ್ ಕಾಂಗ್ರೆಸ್ ಪಕ್ಷದ ಮನವೊಲಿಕೆಗೆ ಹೀಗೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬೈರತಿ ಬಸವರಾಜ್ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಕಾಂಗ್ರೆಸ್ ಸೇರ್ಪಡೆಯ ವದಂತಿಗೆ ತೆರೆ ಎಳೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...