ತಿಹಾರ್ ಜೈಲಿನಲ್ಲಿ ಡಿಕೆಶಿ ಗೆ ಕೊಡಾಲಾಗುತ್ತಿದ್ಯಾ ಚಿತ್ರಹಿಂಸೆ !?

Date:

ಡಿಕೆ ಶಿವಕುಮಾರ್ ಅವರು ತಹಾರ್ ಜೈಲಿನಲ್ಲಿ  ನನಗೆ ವಿನಾಯಿತಿ ಬೇಡ, ಕೂರಲು ಒಂದು ಚೇರ್ ಕೊಡಿ ಸ್ವಾಮಿ ಎಂದು  ಮನವಿ ಮಾಡಿದ್ದು, ಜೈಲಲ್ಲಿ ಇದ್ದು ಅವರ ಮುಖ ಕಳೆಗುಂದಿದೆ. ರಾಜನಂತೆ ಮೆರೆದು ಈಗ ಗಡ್ಡಬಿಟ್ಟಿರುವ ಡಿಕೆಶಿಯನ್ನು ಕಂಡು ಬೆಂಬಲಿಗರು ಕಂಗಾಲಾಗಿದ್ದಾರೆ. ಕಾನೂನಿನ ಬಿಗಿ ಹಿಡಿತಕ್ಕೆ ಡಿಕೆಶಿ ವಿಲವಿಲ ಎನ್ನುವಂತಾಗಿದ್ದಾರೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ತಿಹಾರ್ ಜೈಲಿನಿಂದ ಇಡಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಇಡಿ ಅಧಿಕಾರಿಗಳು ತಿಹಾರ್ ಜೈಲಿನಲ್ಲಿ ನನ್ನನ್ನು ನಿಲ್ಲಿಸಿ ವಿಚಾರಣೆ ಮಾಡಿದ್ದಾರೆ. ಚೇರ್ ಕೊಡದೆ ವಿಚಾರಣೆ ನಡೆಸಿದ್ದಾರೆ. ನನಗೆ ಸೊಂಟ ಬೆನ್ನು ನೋವು ಇದೆ.ಕುಳಿತುಕೊಳ್ಳಲು ಒಂದು ಕುರ್ಚಿ ಕೊಡಿ. ಲೈಬ್ರರಿಯಲ್ಲಿ ನನಗೆ ಕುರ್ಚಿ ಕೊಡುತ್ತಿಲ್ಲ ಎಂದು ನ್ಯಾಯಾಧೀಶರಲ್ಲಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...