ತಾಕತ್ತಿದ್ದರೆ ಯಾರ ಸಹಾಯವೂ ಇಲ್ಲದೆ ಒಮ್ಮೆಯಾದರೂ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಗೆ ಸಿದ್ದಣ್ಣ ಫುಲ್ ಟಾಂಗ್..!

Date:

ಕಾಂಗ್ರೆಸ್ ಪಕ್ಷದ ಮುಖಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಾಕುವುದರ ಮೂಲಕ ರಾಜಕೀಯ ಸಂಚಲನವನ್ನು ದೊಡ್ಡ ಮಟ್ಟದಲ್ಲಿ ಸೃಷ್ಟಿಸಿದ್ದಾರೆ. ಈ ಪೋಸ್ಟ್ ಮೂಲಕ ಕುಮಾರಸ್ವಾಮಿ ಮತ್ತು ದೇವೇಗೌಡ ಅವರಿಗೆ ಯರ್ರಾಬಿರ್ರಿ ಟಾಂಗ್ ನೀಡಿರುವ ಸಿದ್ದಣ್ಣ ಅವರು ತಮ್ಮ ಮತ್ತು ಜೆಡಿಎಸ್ ಪಕ್ಷದ ನಡುವೆ ಇರುವ ಮನಸ್ತಾಪವನ್ನು ಬಹಿರಂಗವಾಗಿ ತೋಡಿಕೊಂಡಿದ್ದಾರೆ.


ಕುಮಾರಸ್ವಾಮಿಯವರೇ ನಿಮ್ಮನ್ನು ನಾನು ಸಾಕಿದ್ದೆ ಎಂದು ಯಾವಾಗ ಹೇಳಿದ್ದೆ? ನಿಮ್ಮನ್ನು ಸಾಕಿದವರು ದೇವೇಗೌಡರು ಆದರೆ ಬಳಸಿಕೊಂಡಿದ್ದು ಮಾತ್ರ ನಮ್ಮಂಥವರನ್ನು ಎಂದು ಚಾಟಿ ಬೀಸಿದ್ದಾರೆ. ನಿಮ್ಮ ತಂದೆಯಂತೆ ನೀವು ಬಳಸಿ ಬಿಸಾಡುವ ಪಾಠವನ್ನು ಬೇಗ ಕಲಿತು ಬಿಟ್ಟಿದ್ದೀರಾ ಬೇಕಾದರೆ ಯಡಿಯೂರಪ್ಪನವರನ್ನು ಕೇಳಿ ಎಂದು ಕುಮಾರಸ್ವಾಮಿ ಅವರಿಗೆ ಸಿದ್ದಣ್ಣ ಅವರು ಟಾಂಗ್ ನೀಡಿದ್ದಾರೆ. ನಾನು ಯಾರ ಸಹಾಯವೂ ಇಲ್ಲದೆ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದೆ ತಾಕತ್ತಿದ್ದರೆ ನೀವು ಒಂದು ಬಾರಿ ಆ ರೀತಿ ಮುಖ್ಯಮಂತ್ರಿಯಾಗಿ ತೋರಿಸಿ ಎಂದು ಸಿದ್ದಣ್ಣ ಕುಮಾರಸ್ವಾಮಿ ಅವರಿಗೆ ಚಾಲೇಂಜ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...