ತಾಳಿ ಕಟ್ಟಿಸಿಕೊಂಡ ಹುಡುಗ ! ಅದೂ ನಮ್ಮ ಕರ್ನಾಟಕದಲ್ಲಿ !

Date:

ವಿಜಯಪುರ ‌ನಗರದ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ‌ ಬಸವ ತತ್ವದಡಿಯಲ್ಲಿ‌ ವಿಶೇಷ ಮದುವೆಯೊಂದು ನಡೆದಿದೆ.
ಅಂತರ್ಜಾತಿ ವಿವಾಹದ ಜತೆಗೆ ಪರಸ್ಪರ ವಧು-ವರರು ಮಾಂಗಲ್ಯ ಧಾರಣೆ ಮಾಡಿಕೊಂಡಿದ್ದಾರೆ. ಮಾರ್ಚ್ 10 ರಂದು ನಾಲತವಾಡದ ಹಳ್ಳೂರ್ ಪ್ಯಾಲೇಸ್‌ನಲ್ಲಿ ಬಸವ ತತ್ವದ ವಿವಾಹ ನಡೆಯಿತು.
ಈ ವೇಳೆ ವಧು-ವರರಾದ ಉದ್ಯಮಿ ಪ್ರಭುರಾಜ್-ಅಂಕಿತಾ ಹಾಗೂ ಸಾಫ್ಟ್ ವೇರ್ ಇಂಜಿನಿಯರ್ ಅಮಿತ್- ಪ್ರಿಯಾ ಪರಸ್ಪರ ಮಾಂಗಲ್ಯ ಧಾರಣೆ ಮಾಡಿಕೊಂಡಿದ್ದಾರೆ.
ಇನ್ನು ಈ ವಿವಾಹಕ್ಕೆ ಮಹೂರ್ತ‌ ನಿಗದಿ ಮಾಡಿರಲಿಲ್ಲ. ಅಲ್ಲದೆ ಅಕ್ಷತೆ ಹಾಕದೇ ಪುಷ್ಷವೃಷ್ಟಿ ಮಾಡಲಾಗಿದೆ. ಸಮಾನತೆಯ ಸಂಕೇತವಾಗಿ ವಧು ವರರು ಪರಸ್ಪರ ತಾಳಿ ಕಟ್ಟಿಕೊಂಡಿದ್ದಾರೆ.
ಈ ಮೂಲಕ ಗಂಡ-ಹೆಂಡತಿ ಇಬ್ಬರೂ ಸಮಾನರು ಎಂಬ ಸಂದೇಶ ರವಾನಿಸಿದ್ದಾರೆ. ಈ ವಿಶೇಷ ವಿವಾಹಕ್ಕೆ ವಿವಿಧ ಮಠಾಧೀಶರು ಸಾಕ್ಷಿಯಾದ್ದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...