ತಿರುಪತಿ ದೇವಸ್ಥಾನದ ಸದಸ್ಯೆಯಾಗಿ ಇನ್ಫೋಸಿಸ್ ನ ಸುಧಾಮೂರ್ತಿ ಆಯ್ಕೆ..

Date:

ತಿರುಪತಿ ತಿರುಮಲ ದೇವಸ್ಥಾನ ಮಂಡಳಿಗೆ (TTD) ನೂತನ ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಅವರು ಆದೇಶ ನೀಡಿದ್ದರು. ಈ ಆದೇಶದ ಪ್ರಕಾರ ಇದೀಗ ಟಿಟಿಡಿಗೆ ನೂತನ ಸದಸ್ಯರ ನೇಮಕ ಮಾಡಲಾಗಿದ್ದು ಕರ್ನಾಟಕದಿಂದ ಮೂವರು ಸದಸ್ಯರನ್ನು ನೇಮಿಸಲಾಗಿದೆ.

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಸುಧಾ ಮೂರ್ತಿ ಅವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಈ ಹಿಂದೆಯೂ ಸಹ ಸುಧಾಮೂರ್ತಿ ಅವರನ್ನು ಟಿಟಿಡಿ ಮಂಡಳಿ ಸದಸ್ಯೆಯಾಗಿ ನೇಮಕ ಮಾಡಲಾಗಿತ್ತು ತದನಂತರ ಸುಧಾಮೂರ್ತಿಯವರು ಟಿಟಿಡಿಗೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಸುಧಾಮೂರ್ತಿಯವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಅವರ ಜೊತೆ ಕರ್ನಾಟಕದ ಸಂಪತ್ತು ರವಿ ನಾರಾಯಣ & ರಮೇಶ್ ಶೆಟ್ಟಿ ಅವರನ್ನು ಟಿಟಿಡಿ ಸದಸ್ಯರಾಗಿ ನೇಮಿಸಲಾಗಿದೆ.

ವಿಶೇಷವೇನೆಂದರೆ ಕಳೆದ ಬಾರಿ ಚಂದ್ರಬಾಬು ನಾಯ್ಡು ಅವರ ಸರ್ಕಾರ ಇದ್ದಾಗ ಕರ್ನಾಟಕದಿಂದ ಕೇವಲ ಸುಧಾಮೂರ್ತಿಯವರನ್ನು ಸದಸ್ಯೆಯಾಗಿ ನೇಮಿಸಲಾಗಿತ್ತು ಆದರೆ ಈ ಬಾರಿ ಒಟ್ಟು ಮೂವರು ಸದಸ್ಯರನ್ನು ಟಿಟಿಡಿಗೆ ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...